ದೆಹಲಿ: ದೆಹಲಿಯ ಮಾಜಿ ಉಪ ಮುಖ್ಯಮಂತ್ರಿ ಮನೀಷ್ ಸಿಸೋಡಿಯಾ ಅವರಿಗೆ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಗುರುವಾರ ನ್ಯಾಯಾಂಗ ಬಂಧನವನ್ನು ನವೆಂಬರ್ ೨೨ರವರೆಗೆ ವಿಸ್ತರಿಸಲಾಗಿದೆ.


ಸಿಸೋಡಿಯಾ ಅವರನ್ನು ಗುರುವಾರ ದೆಹಲಿಯ ರೌಸ್ ಅವಿನ್ಯೂ ನ್ಯಾಯಾಲಯ ಪ್ರಸ್ತುತ ಪಡಿಸಿದ್ದು, ಸಿಬಿಐ ನ್ಯಾಯಾಲಯಕ್ಕೆ ತಿಳಿಸಿರುದೇನೆಂದರೆ ದೋಷಾರೋಪಪಟ್ಟಿಯಲ್ಲಿ ಎಲ್ಲ ಆರೋಪಿಗಳ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.


ಆರೋಪಿಗಳ ಪರ ವಾದ ಮಂಡಿಸುತ್ತಿರುವ ವಕೀಲರ ಪ್ರಕರಣ ದಾಖಲೆಗಳು ಸರಿಯಾದ ರೂಪದಲ್ಲಿ ಇಲ್ಲದೆ ಇರುವುದರಿಂದ ಅವುಗಳನ್ನು ಸರಿಯಾಗಿ ಇಟ್ಟುಕೊಳ್ಳುವುದು ಒಂದು ಸವಾಲಾಗಿದೆ.

Leave a Reply

Your email address will not be published. Required fields are marked *