ಕಾರವಾರ ಉತ್ತರ ಕನ್ನಡ ಜಿಲ್ಲೆಯ ಕುಮಟಾ ಸಂತೆಗುಳಿ ದಿವಳ್ಳಿ ಸೇತುವೆ ಕುಸಿತದ ಹಿನ್ನೆಲೆಯಲ್ಲಿ ಬಾರಿ ವಾಹನ ನಿಷೇಧಿಸಲಾಗಿದೆ ಇದರಿಂದ ಬಸ್ ವ್ಯವಸ್ಥೆಯು ಬಂದಾಗಿದ್ದು ವಿದ್ಯಾರ್ಥಿಗಳಿಗೆ ಹಾಗೂ ಸಾರ್ವಜನಿಕರಿಗೆ ಸಮಸ್ಯೆಯಾಗಿದೆ, ಇದರಿಂದಾಗಿ ಆಕ್ರೋಶಗೊಂಡ ಸಂತೆ ಗುಳಿಯ ಭಾಗದ ಜನರು ಪ್ರತಿಭಟನೆ ನಡೆಸಿದ್ದಾರೆ, ಈ ಮೊದಲೇ ಕೆಲ ದಿನಗಳಿಂದ ಈ ಭಾಗದಲ್ಲಿ ಬಸ್ ಸಂಚಾರ ಬಂದ್ ಆಗಿದ್ದು ಕುಮಟಾ ನಗರಕ್ಕೆ ಬರಲು ಸಾಧ್ಯವಾಗದೆ ವಿದ್ಯಾರ್ಥಿಗಳು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಪ್ರತಿಭಟನಕಾರರು ದೂರಿದ್ದಾರೆ.

Leave a Reply

Your email address will not be published. Required fields are marked *

Latest News