ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಸಾವು !
ಮಂಗಳೂರು : ಹೃದಯಾಘಾತಕ್ಕೆ ಡಿಪ್ಲೋಮಾ ವಿದ್ಯಾರ್ಥಿ ಮೃತಪಟ್ಟ ಘಟನೆ ಮಂಗಳೂರು ಹೊರವಲಯ ಸುರತ್ಕಲ್ ಬಳಿ ನಡೆದಿದೆ. ಅಫ್ತಾಬ್ (18) ಹೃದಯಾಘಾತದಿಂದ ಸಾವನ್ನಪ್ಪಿದ ವಿದ್ಯಾರ್ಥಿ. ಮಂಗಳೂರು ಹೊರವಲಯ ಸುರತ್ಕಲ್ ಕೃಷ್ಣಾಪುರದಲ್ಲಿ ಅಫ್ತಾಬ್ ಕುಟುಂಬ ನೆಲೆಸಿತ್ತು. ಮನೆಯಲ್ಲಿ ಸ್ನಾನಕ್ಕೆಂದು ಹೋಗುತ್ತಿದ್ದ ವೇಳೆ ಅಫ್ತಾಬ್ ಹೃದಯಾಘಾತಕ್ಕೊಳಗಾಗಿ…
ಇಂದು ಇಡೀ ದಿನ ಮನೆಯಲ್ಲೇ ವಿಶ್ರಾಂತಿ ಪಡೆಯಲಿದ್ದಾರೆ ಸಿಎಂ
ಬೆಂಗಳೂರು : ಇಂದು ಇಡೀ ದಿನ ಸಿಎಂ ಸಿಎಂ ಸಿದ್ದರಾಮಯ್ಯ ತಮ್ಮ ನಿವಾಸದಲ್ಲಿ ವಿಶ್ರಾಂತಿ ಪಡೆಯಲಿದ್ದಾರೆ. ಸೋಮವಾರ ತಲೆಸುತ್ತು ಕಾಣಿಸಿಕೊಂಡಿದ್ದ ಕಾರಣಕ್ಕೆ ಸಿಎಂ ಸಿದ್ದರಾಮಯ್ಯ ಶೇಷಾದ್ರಿಪುರಂನಲ್ಲಿರುವ ಅಪೋಲೊ ಆಸ್ಪತ್ರೆಗೆ ಹೋಗಿದ್ದರು. ಆರೋಗ್ಯ ತಪಾಸಣೆ, ಎಂಆರ್ಐ ಸ್ಕ್ಯಾನ್ ಮಾಡಲಾಗಿತ್ತು. ಸದ್ಯ ಯಾವುದೇ ಸಮಸ್ಯೆ…
ನೊಬೆಲ್ ಶಾಂತಿ ಪ್ರಶಸ್ತಿಗೆ ಟ್ರಂಪ್ ಹೆಸರು ನಾಮ ನಿರ್ದೇಶನ ಮಾಡಿದ ಇಸ್ರೇಲ್
ವಾಷಿಂಗ್ಟನ್ : ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಿದ್ದಾರೆ. ನೆನ್ನೆ (ಸೋಮವಾರ) ಶ್ವೇತಭವನದಲ್ಲಿ ನಡೆದ ಭೋಜನಕೂಟದ ಸಂದರ್ಭದಲ್ಲಿ, ನೆತನ್ಯಾಹು ಅವರು ನೊಬೆಲ್ ಸಮಿತಿಗೆ ಕಳುಹಿಸಿದ ನಾಮನಿರ್ದೇಶನ ಪತ್ರದ…
ʻಕೈʼ ಶಾಸಕನನ್ನು ಗುರಿಯಾಗಿಸಿಕೊಂಡು ಮೂರು ಬಾರಿ ಕಳ್ಳತನ !
ಜೈಪುರ್ : ರಾಜಸ್ಥಾನದ ದೌಸ್ ಕ್ಷೇತ್ರದ ಕಾಂಗ್ರೆಸ್ ಶಾಸಕ ದೀನ್ ದಯಾಳ್ ಬೈರ್ವಾ ಅವರನ್ನು ಗುರಿಯಾಗಿಸಿಕೊಂಡು, ಕಳ್ಳರು ಒಂದು ತಿಂಗಳೊಳಗೆ ಮೂರು ಬಾರಿ ಅವರ ಮನೆಯಲ್ಲಿ ಕಳ್ಳತನವೆಸಗಿದ್ದಾರೆ. ಮೊದಲು ಮೊಬೈಲ್ ಫೋನ್, ನಂತರ ಬೈಕ್ ಮತ್ತು ಈಗ ಟ್ರ್ಯಾಕ್ಟರ್ ಟ್ರಾಲಿಯನ್ನು ಕಳ್ಳರು…
16 ಅಡಿ ಉದ್ದದ ಕಾಳಿಂಗ ಸರ್ಪ ಸೆರೆಹಿಡಿದ ಮಹಿಳಾ ಅರಣ್ಯಾಧಿಕಾರಿ
ತಿರುವನಂತಪುರಂ : ಮಹಿಳಾ ಅರಣ್ಯಾಧಿಕಾರಿಯೊಬ್ಬರು 16 ಅಡಿ ಉದ್ದದ ಕಾಳಿಂಗ ಸರ್ಪವನ್ನು 6 ನಿಮಿಷದಲ್ಲಿ ಸೆರೆ ಹಿಡಿದಿರುವ ರೋಚಕ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜು.6ರಂದು ಪರುತಿಪಲ್ಲಿ ಅರಣ್ಯ ಶ್ರೇಣಿಯ ಬೀಟ್ ಅರಣ್ಯ ಅಧಿಕಾರಿ ರೋಶ್ನಿ, ತಿರುವನಂತಪುರದ (Thiruvananthapuram)…
ಅನಿವಾಸಿ ಭಾರತೀಯರಿಗೆ ಗುಡ್ ನ್ಯೂಸ್ – ‘ಗೋಲ್ಡನ್ ವೀಸಾ’ ಪರಿಚಯಿಸಿದ ಯುಎಇ
ದುಬೈ : ಯುನೈಟೆಡ್ ಅರಬ್ ಎಮಿರೇಟ್ಸ್ ಅತಿದೊಡ್ಡ ವಲಸಿಗ ಸಮುದಾಯಗಳಲ್ಲಿ ಒಂದಾಗಿರುವ ಭಾರತೀಯ ಪ್ರಜೆಗಳಿಗೆ ಗುಡ್ ನ್ಯೂಸ್ ನೀಡಿದೆ. ನಾಮನಿರ್ದೇಶನದ ಆಧಾರದ ಮೇಲೆ ಕೆಲವು ಷರತ್ತುಗಳೊಂದಿಗೆ ಹೊಸ ರೀತಿಯ ಗೋಲ್ಡನ್ ವೀಸಾ ಪರಿಚಯಿಸಿದೆ. ‘ಹೊಸ ನಾಮನಿರ್ದೇಶನ ಆಧಾರಿತ ವೀಸಾ ನೀತಿ’ ಅಡಿಯಲ್ಲಿ,…
ನಾನು ಸಚಿವನಾದ್ರೆ ಪುರುಷರಿಗೂ ಫ್ರೀ ಬಸ್ ಪ್ರಯಾಣ : ಬಸವರಾಜ ರಾಯರೆಡ್ಡಿ
ಕೊಪ್ಪಳ : ರಾಜ್ಯದಲ್ಲಿ ಆರ್ಥಿಕ ಪರಿಸ್ಥಿತಿ ಸುಧಾರಣೆಯಾಗಿ, ನಾನು ಸಚಿವನಾದರೆ ಪುರುಷರಿಗೂ ಬಸ್ ಪ್ರಯಾಣ ಉಚಿತ ಮಾಡುತ್ತೇನೆ. ನನ್ನನ್ನು ಮಂತ್ರಿ ಮಾಡುತ್ತಾರೋ ಇಲ್ಲವೋ ನೋಡೋಣ ಎಂದು ಸಿಎಂ ಆರ್ಥಿಕ ಸಲಹೆಗಾರ ಬಸವರಾಜ ರಾಯರಡ್ಡಿ ಹೇಳಿದರು. ಕೊಪ್ಪಳದ ಯಲಬುರ್ಗಾ ತಾಲೂಕಿನ ಹಿರೇವಂಕಲಕುಂಟಾ ಗ್ರಾಮದಲ್ಲಿ…
ಟೆಕ್ ಪಾರ್ಕ್ಗಾಗಿ ಖಾಸಗಿ ಫ್ಲೈಓವರ್ ನಿರ್ಮಾಣಕ್ಕೆ ಮುಂದಾದ ಪ್ರೆಸ್ಟೀಜ್ ಗ್ರೂಪ್
ಬೆಂಗಳೂರು : ಬೆಂಗಳೂರಿನ ರಾಜಾಜಿನಗರದ ಲುಲು ಮಾಲ್ ರಸ್ತೆ ಮಾರ್ಗ, ಸರ್ಕಾರದ ಅಂಡರ್ಪಾಸ್ ಅನ್ನು ಖಾಸಗಿಯಾಗಿ ಪರಿವರ್ತಿಸಿದ ಬಳಿಕ ಬೆಂಗಳೂರಿನಲ್ಲಿ ಮತ್ತೊಂದು ಅಂಥದ್ದೇ ಸುದ್ದಿ ವರದಿಯಾಗಿದೆ. ಪ್ರೆಸ್ಟೀಜ್ ಗ್ರೂಪ್ ಬೆಂಗಳೂರಿನಲ್ಲಿ 1.5 ಕಿಮೀ ಎತ್ತರದ ಫ್ಲೈಓವರ್ ಅನ್ನು ಪ್ರಾರಂಭಿಸುತ್ತಿದ್ದು, ಇದು ತನ್ನ…
ರಿಷಬ್ ಶೆಟ್ಟಿ ಹುಟ್ಟುಹಬ್ಬದಂದೇ ಫ್ಯಾನ್ಸ್ಗೆ ಗಿಫ್ಟ್ – ʻಕಾಂತಾರ: ಚಾಪ್ಟರ್ 1ʼ ಹೊಸ ಪೋಸ್ಟರ್ ರಿಲೀಸ್
ರಾಷ್ಟ್ರ ಪ್ರಶಸ್ತಿ ವಿಜೇತ ರಿಷಬ್ ಶೆಟ್ಟಿ ನಿರ್ದೇಶಿಸಿ ನಟಿಸುತ್ತಿರುವ ಬಹುನಿರೀಕ್ಷಿತ ಚಿತ್ರ ʻಕಾಂತಾರ ಚಾಪ್ಟರ್ 1ʼ ಅಕ್ಟೋಬರ್ 2 ರಂದು ತೆರೆಗೆ ಬರಲು ಸಜ್ಜಾಗುತ್ತಿದೆ. ವಿಶ್ವದಾದ್ಯಂತ ಸಾವಿರಾರು ಚಿತ್ರಮಂದಿರಗಳಲ್ಲಿ, ಏಕಕಾಲಕ್ಕೆ 7 ಭಾಷೆಗಳಲ್ಲಿ ಚಿತ್ರ ತೆರೆ ಕಾಣಲಿದೆ ಎಂದು ಹೊಂಬಾಳೆ ಫಿಲಂಸ್…
ಟೆಕ್ಸಾಸ್ನಲ್ಲಿ ಭೀಕರ ಪ್ರವಾಹಕ್ಕೆ 78 ಮಂದಿ ಬಲಿ, 41 ಜನ ಮಿಸ್ಸಿಂಗ್..!
ವಾಷಿಂಗ್ಟನ್ : ಅಮೆರಿಕದ ಟೆಕ್ಸಾಸ್ನಲ್ಲಿ ಸಂಭವಿಸಿದ ಭೀಕರ ಪ್ರವಾಹಕ್ಕೆ ಸಾವನ್ನಪ್ಪಿದವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ಈ ಪೈಕಿ 28 ಮಕ್ಕಳು ಸೇರಿದ್ದಾರೆ. ಇದರೊಂದಿಗೆ 41 ಮಂದಿ ಕಾಣೆಯಾಗಿದ್ದಾರೆ. ಕಳೆದ 100 ವರ್ಷಗಳಲ್ಲೇ ಇದು ಅತ್ಯಂತ ಭೀಕರ ಪ್ರವಾಹ ಎಂದು ವರದಿಗಳಿಂದ ತಿಳಿದುಬಂದಿದೆ.…
