ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ವೈಯಕ್ತಿಕ ಪರಿಹಾರ – ಸಚಿವ ಜಮೀರ್

ಬೆಂಗಳೂರು : ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ. ಈ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು…

‘ಪ್ರೀತ್ಸೆ ಪ್ರೀತ್ಸೆ’ ಅಂತಾ ಪೀಡಿಸುತ್ತಿದ್ದ; ಮುಸ್ಲಿಂ ಯುವಕನ ಅರೆಸ್ಟ್‌..!

ಕಲಬುರಗಿ : ಪ್ರೀತಿಸುವಂತೆ ಪೀಡಿಸುತ್ತಿದ್ದ ಮುಸ್ಲಿಂ ಯುವಕನ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ…

ಹತ್ಯೆ ಪ್ರಕರಣ: ದರ್ಶನ್‌ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ!

ಬೆಂಗಳೂರು : ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದಿದೆ. ಈ ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ…

ಶುರುವಾಯ್ತು ಚಿರತೆ ಭೀತಿ: ಬನಶಂಕರಿಯಲ್ಲಿ ಪ್ರತ್ಯಕ್ಷವಾದ ವ್ಯಾಘ್ರ !

ಬೆಂಗಳೂರು : ಕಾಡಂಚಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಸಾಮಾನ್ಯವಾಗಿದ್ದು, ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆಗಳ ಓಡಾಟ ಕಂಡು ಬಂದಿದ್ದು, ಈ ಬೆಳವಣಿಗೆ ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್‌ ಬ್ಲಾಕ್‌ನಲ್ಲಿ ತಾಯಿ…

ಕಂದಾಯ ಇಲಾಖೆ ; ಮರು ಭೂಮಾಪನ ಯೋಜನೆ ಪೂರ್ಣ – ಡಿ.ಕೆ. ಸುರೇಶ್

ಕನಕಪುರ : ಕಂದಾಯ ಇಲಾಖೆಯಿಂದ 30-40 ಸಿಬ್ಬಂದಿ ಒದಗಿಸಿದರೆ ನಾನೇ ಮುಂದೆ ನಿಂತು ಮುಂದಿನ ನಾಲ್ಕು ತಿಂಗಳಲ್ಲಿ ತಾಲೂಕಿನಲ್ಲಿ ಮರು ಭೂಮಾಪನ ಯೋಜನೆ ಪೂರ್ಣಗೊಳಿಸುತ್ತೇನೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರು. ಕನಕಪುರದಲ್ಲಿ ನಡೆದ…

ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ನಿಧನ..!

ಶಿವಮೊಗ್ಗ : ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್…

ಚಿನ್ನವಾಗಲಿದೆ ನಿಮ್ಮ ಭೂಮಿ, ಮಾರಿಕೊಳ್ಳದಿರಿ: ರೈತರಿಗೆ ಡಿಕೆಶಿ ಸಲಹೆ!

ಕನಕಪುರ : ನಿಮ್ಮ ಭೂಮಿ ಚಿನ್ನವಾಗಿ ಮಾರ್ಪಡಲಿದೆ, ಮಾರಾಟ ಮಾಡದಿರಿ ಎಂದು ರಾಮನಗರ ರೈತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದ್ದಾರೆ. ಕನಕಪುರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು…

ಸಿದ್ದು vs ಡಿಕೆಶಿ ಬಣ: ಇಂದು ಕಾಂಗ್ರೆಸ್ ಸರಣಿ ಸಭೆ!

ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿಯಲ್ಲಿ ಕೆಪಿಸಿಸಿ ವಿಸ್ತೃತ ಸದಸ್ಯರ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಸಭೆ ಸೇರಿ ಸರಣಿ ಸಭೆಗಳು ಇಂದು ನಡೆಯಲಿವೆ. ಪ್ರತ್ಯೇಕ…

ಕಣ್ವ ಡ್ಯಾಂ ನಲ್ಲಿ ಪತ್ನಿಯೊಂದಿಗೆ ವಾಟರ್ ಬೈಕ್ ರೈಡ್; ಸಿ.ಪಿ ಯೋಗೇಶ್ವರ್

ರಾಮನಗರ : ಕಣ್ವ ಜಲಾಶಯದಲ್ಲಿ ಜಲಸಾಹಸ ಕ್ರೀಡೆ ಆರಂಭಕ್ಕೆ ಸಿದ್ಧತೆ ನಡೆಸಿರುವ ಹಿನ್ನೆಲೆ ಚನ್ನಪಟ್ಟಣ ಶಾಸಕ ಸಿ.ಪಿ ಯೋಗೇಶ್ವರ್ ಪತ್ನಿಯೊಂದಿಗೆ ವಾಟರ್ ಬೈಕ್ ನಡೆಸುವ ಮೂಲಕ ಕಾಲಕಳೆದಿದ್ದಾರೆ. ಕಣ್ವ ಜಲಾಶಯದಲ್ಲಿ ಪ್ರವಾಸೋದ್ಯಮ ಇಲಾಖೆಯಿಂದ ಜಲಸಾಹಸ ಕ್ರೀಡೆ ಆರಂಭಕ್ಕೆ ಸಿದ್ಧತೆ ನಡೆಸಲಾಗಿದ್ದು, ಪ್ರಾಯೋಗಿಕ…

ಸಿಲಿಂಡರ್ ಸ್ಫೋಟ; ಮಗು ಸೇರಿ ನಾಲ್ವರಿಗೆ ಗಾಯ!

ಬೆಂಗಳೂರು : ಬೆಂಗಳೂರಿನ ಟಿ.ದಾಸರಹಳ್ಳಿಯ ಚೊಕ್ಕಸಂದ್ರದಲ್ಲಿ ಸಿಲಿಂಡರ್ ಸೋರಿಕೆಯಾಗಿ ಸ್ಫೋಟಗೊಂಡ ಪರಿಣಾಮ ಮಗು ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ. ಇಂದು (ಜ.13) ಬೆಳಗ್ಗೆ ಈ ಅವಘಡ ಸಂಭವಿಸಿದ್ದು, ಸ್ಫೋಟದಿಂದ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಚೆಲ್ಲಾಪಿಲ್ಲಿಯಾಗಿವೆ. ಸ್ಫೋಟದ ತೀವ್ರತೆಗೆ ಬಾಗಿಲು, ಕಿಟಕಿ ಚೂರಾಗಿದ್ದು, ಕಿಟಕಿಗೆ…