ಸ್ಮಾರ್ಟ್ ಮೀಟರ್ ವಿರುದ್ಧ ಬೆಂಗಳೂರು ನಿವಾಸಿಗಳ ಅಸಮಾಧಾನ – ‘ಲೂಟಿ’ ಆಕ್ಷೇಪ !
ಬೆಂಗಳೂರು : ಸ್ಮಾರ್ಟ್ ಮೀಟರ್ಗಳ ಅಳವಡಿಕೆಯನ್ನು ಮುಖ್ಯಮಂತ್ರಿ, ಇಂಧನ ಇಲಾಖೆ ಹಾಗೂ ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ ಹೊಸ ಆದೇಶಗಳಡಿ ಜಾರಿಗೊಳಿಸಿರುವ ಸಂದರ್ಭದಲ್ಲಿ, ಇದಕ್ಕೆ ಸನ್ನಿಹಿತವಾದ ಅಸಮಾಧಾನ ಹಾಗೂ ಆಕ್ರೋಶ ವ್ಯಕ್ತವಾಗಿದೆ. ಬಿಲ್ ಹೆಚ್ಚಾಗುತ್ತಿರುವುದಕ್ಕೆ ಇನ್ನಷ್ಟು ತೊಂದರೆ ಮೂಡಿಸಿದ ಸ್ಮಾರ್ಟ್ ಮೀಟರ್…
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಕೆಆರ್ಎಸ್ ಡ್ಯಾಂನಿಂದ ನೀರು ಪೋಲು !
ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಸಾವಿರಾರು ಕ್ಯೂಸೆಕ್ ನೀರು ವ್ಯರ್ಥವಾಗಿ ಹೋಗಿರುವ ಘಟನೆ, ಹಳೆ ಮೈಸೂರು ಭಾಗದ ಜೀವನಾಡಿ, ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಕೆಆರ್ಎಸ್ ಡ್ಯಾಂನಲ್ಲಿ ನಡೆದಿರುವುದು ದುರಂತವಾಗಿದೆ. ಭಾನುವಾರ ರಾತ್ರಿ ಅನಿರೀಕ್ಷಿತವಾಗಿ ಕೆಆರ್ಎಸ್ ಡ್ಯಾಂನ +80 ಗೇಟ್ ತೆರೆದಿದ್ದು, ಅದರ ಮೂಲಕ…
ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪ; ಪುರಸಭೆ ಮುಖ್ಯಾಧಿಕಾರಿ ಅಮಾನತು
ರಾಯಚೂರು : 57.64 ಲಕ್ಷ ರೂ. ಮೊತ್ತದ ಕಾಮಗಾರಿಯಲ್ಲಿ ಭ್ರಷ್ಟಾಚಾರ ಆರೋಪಗಳ ಹಿನ್ನೆಲೆಯಲ್ಲಿ, ರಾಯಚೂರಿನ ಲಿಂಗಸುಗೂರು ಪುರಸಭೆಯ ಮುಖ್ಯಾಧಿಕಾರಿ ರೆಡ್ಡಿರಾಯನಗೌಡ ಅವರನ್ನು ಅಮಾನತುಗೊಳಿಸಲಾಗಿದೆ. ಮಸ್ಕಿ ಪುರಸಭೆಯ ಮುಖ್ಯಾಧಿಕಾರಿಯಾಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಕಾಮಗಾರಿಯು ನಿಯಮಬದ್ಧವಲ್ಲದೇ ಹತ್ತುಕೊಂಡಿದ್ದು, ಆರ್ಥಿಕ ನಷ್ಟ ಉಂಟುಮಾಡಿದೆ.…
ಮುಂಬೈಗೆ ಗ್ರ್ಯಾಂಡ್ ಎಂಟ್ರಿ ಕೊಟ್ಟ ಯಶ್; ‘ಟಾಕ್ಸಿಕ್’ ಕೆಲಸ ಶುರು !
ರಾಕಿಂಗ್ ಸ್ಟಾರ್ ಯಶ್ ಇತ್ತೀಚೆಗೆ ಬೆಂಗಳೂರಿನಲ್ಲಿ ಕಾಣಿಸಿಕೊಂಡರು. ಅವರು ‘ಮನದ ಕಡಲು’ ಚಿತ್ರದ ಟ್ರೇಲರ್ ಲಾಂಚ್ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಈಗ, ಅವರು ತಮ್ಮ ಮುಂದಿನ ಸಿನಿಮಾ ‘ಟಾಕ್ಸಿಕ್’ನ ಚಿತ್ರೀಕರಣಕ್ಕಾಗಿ ಮುಂಬೈಗೆ ತೆರಳಿದ್ದಾರೆ. ಈ ಸಮಯದಲ್ಲಿ ಅವರ ವಿಡಿಯೋ ಸೋಶಿಯಲ್…
ಹಿಂದೂ ಯುವಕ – ಮುಸ್ಲಿಂ ಯುವತಿ ಪ್ರೇಮ ವಿವಾಹ!
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ತಾಲೂಕಿನ ಮೈಲಪನಹಳ್ಳಿ ಗ್ರಾಮದಲ್ಲಿ ಒಂದೇ ಗ್ರಾಮದ ಬೇರೆ ಬೇರೆ ಧರ್ಮದ ಯುವಕ ಮತ್ತು ಯುವತಿ ಪರಸ್ಪರ ಪ್ರೀತಿಸಿ ಪ್ರೇಮವಿವಾಹ ಮಾಡಿಕೊಂಡಿರುವ ಘಟನೆ ಸಂಭವಿಸಿದೆ. ತಮ್ಮ ಜೀವಿತ ರಕ್ಷಣೆಗಾಗಿ ಈ ಜೋಡಿ ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಗೆ ಹಾಜರಾಗಿ…
ಛತ್ರಿ ಹೇಳಿಕೆ – ಕ್ಷಮೆಯಾಚಿಸದ ಡಿಸಿಎಂ; ಡಿಕೆಶಿ ಹೇಳಿಕೆ ಖಂಡಿಸಿ ಇಂದು ಬೃಹತ್ ಪ್ರೊಟೆಸ್ಟ್ !
ಮಂಡ್ಯ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಂಡ್ಯ ಜನರನ್ನು “ಛತ್ರಿಗಳು” ಎಂದು ಕರೆಯುವ ಹೇಳಿಕೆಯನ್ನು ನೀಡಿದ ಬಳಿಕ ಒಂದು ವಾರ ಕಳೆದಿದ್ದು, ಇದೀಗ ಮಂಡ್ಯ ಜನರಲ್ಲಿ ಆಕ್ರೋಶ ಹೆಚ್ಚಾಗಿದೆ. ಡಿಕೆಶಿ ನೀಡಿದ ಕ್ಷಮೆಯಾಚನೆಗೆ ನಿಯೋಜಿಸಿದ್ದ ಡೆಡ್ಲೈನ್ ಕೂಡ ಮುಗಿದಿದೆ. ಇದರ…
ತಿರುಪತಿ ತಿಮ್ಮಪ್ಪನ ಬಜೆಟ್ ಹೆಚ್ಚಳ – ಅಡುಗೆ ಕೆಲಸಗಾರರ ವೇತನ ಹೆಚ್ಚಳಕ್ಕೆ ನಿರ್ಧಾರ !
ತಿರುಪತಿ : ತಿರುಮಲ ತಿರುಪತಿ ದೇವಸ್ಥಾನದ ಬಜೆಟ್ 2025-26ರ ಆರ್ಥಿಕ ವರ್ಷಕ್ಕೆ 5,259 ಕೋಟಿ ರೂಪಾಯಿಗಳಿಗೆ ಹೆಚ್ಚಳವಾಗಿದೆ ಎಂದು ತಿರುಮಲ ತಿರುಪತಿ ದೇವಸ್ಥಾನದ ಅಧ್ಯಕ್ಷ ಬಿ.ಆರ್. ನಾಯ್ಡು ತಿಳಿಸಿದ್ದಾರೆ. ಟಿಟಿಡಿ ಟ್ರಸ್ಟ್ಗಳು ಈ ಬಜೆಟ್ನ್ನು ಅನುಮೋದಿಸಿವೆ. ಜೊತೆಗೆ, ‘ಪೋಟು’ (ದೇವಾಲಯದ ಅಡುಗೆಮನೆ)…
ಮಾ. 27ಕ್ಕೆ ಸಂಸತ್ತಿನಲ್ಲಿ ʼಛಾವಾʼ ಸಿನಿಮಾ ವೀಕ್ಷಿಸಲಿರುವ ಮೋದಿ
ನವದೆಹಲಿ : ಪ್ರಧಾನಿ ಮೋದಿ ಸೇರಿದಂತೆ ಕೇಂದ್ರ ಸಚಿವರು ಮಾರ್ಚ್ 27 ರಂದು ಸಂಸತ್ತಿನಲ್ಲಿ ವಿಕ್ಕಿ ಕೌಶಲ್ ನಟನೆಯ ʼಛಾವಾʼ ಸಿನಿಮಾ ವೀಕ್ಷಿಸಲು ನಿರ್ಧಾರ ಮಾಡಿದ್ದಾರೆ. ಮರಾಠಾ ದೊರೆ ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧಾರಿತ ʼಛಾವಾʼ ಸಿನಿಮಾವನ್ನು ಸಂಸತ್ತಿನ ಗ್ರಂಥಾಲಯ ಕಟ್ಟಡದಲ್ಲಿರುವ…
ನಾಗ್ಪುರ ಕೋಮು ಗಲಭೆ – ಮಾಸ್ಟರ್ಮೈಂಡ್ ಮನೆ ಮೇಲೆ ಬುಲ್ಡೋಜರ್ ಅಸ್ತ್ರ !
ಮುಂಬೈ : ನಾಗ್ಪುರದಲ್ಲಿ ಕೋಮು ಗಲಭೆಗೆ ಪ್ರಚೋದನೆ ನೀಡಿದ ಪ್ರಮುಖ ಆರೋಪಿ ಫಹೀಮ್ ಖಾನ್ನ ಮನೆ ಹಾಗೂ ಇತರ ಕಟ್ಟಡಗಳ ಮೇಲೆ ಮಹಾರಾಷ್ಟ್ರ ಸರ್ಕಾರ ಬುಲ್ಡೋಜರ್ ಚಲಾಯಿಸಿದೆ. ಫಹೀಮ್ ಖಾನ್ ಅಕ್ರಮವಾಗಿ ಕಟ್ಟಡಗಳನ್ನು ನಿರ್ಮಿಸಿದ್ದಕ್ಕಾಗಿ, ನಾಗ್ಪುರ ಪಾಲಿಕೆಯಿಂದ ಮೊದಲು ನೋಟಿಸ್ ನೀಡಲಾಗಿತ್ತು.…
ಹಲವೆಡೆ ಬಿರುಗಾಳಿ ಸಹಿತ ಮಳೆ, ನೆಲಕ್ಕುರುಳಿದ ಬೆಳೆ
ಬಾಗಲಕೋಟೆ : ಜಮಖಂಡಿ ತಾಲ್ಲೂಕಿನ ಹಲವು ಭಾಗಗಳಲ್ಲಿ ಬಿರುಗಾಳಿ ಮತ್ತು ಮಳೆಯಿಂದ ಬೆಳೆಗಳಿಗೆ ಹೆಚ್ಚಿನ ಹಾನಿ ಸಂಭವಿಸಿದೆ. ಸಾವಳಗಿ ಗ್ರಾಮದ ಕೇಶವ್ ಜಾಧವ್, ಅನೀಲ್ ಬಬಲೇಶ್ವರ, ಉಮೇಶ್ ಜಾಧವ್ ಮತ್ತು ಶಿವಾಜಿ ಜಾಧವ್ ಅವರ ಒಣದ್ರಾಕ್ಷಿ ಘಟಕಗಳಿಗೆ ಗಾಳಿ ಹಾಗೂ ಮಳೆಯಿಂದ…