ಅಮೆರಿಕದ ಶಿಕ್ಷಣ ಇಲಾಖೆಯೇ ಬಂದ್‌; ಮಕ್ಕಳ ಮುಂದೆಯೇ ಆದೇಶಕ್ಕೆ ಸಹಿ – ಟ್ರಂಪ್‌

ವಾಷಿಂಗ್ಟನ್‌ : ಅಮೆರಿಕದ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ಸರ್ಕಾರದ ಶಿಕ್ಷಣ ಇಲಾಖೆಯನ್ನು ಬಂದ್‌ ಮಾಡಿದ್ದಾರೆ. ಅಮೆರಿಕ ಚುನಾವಣೆಯ ಸಮಯದಲ್ಲಿ ಟ್ರಂಪ್‌ ಅವರು ಶಿಕ್ಷಣ ಇಲಾಖೆಯನ್ನು ಮುಚ್ಚುವುದಾಗಿ ಭರವಸೆ ನೀಡಿದ್ದರು. ಈ ಭರವಸೆಯಂತೆ ಈಗ ಅವರು ಶಿಕ್ಷಣ ಇಲಾಖೆಯನ್ನು ಮುಚ್ಚುವ ಕಾರ್ಯಕಾರಿ…

ರಾಜಣ್ಣ ಹನಿಟ್ರಾಪ್ ಪ್ರಕರಣ; ಹೈಕಮಾಂಡ್‌ಗೆ ದೂರು ನೀಡಲು ಮುಂದಾದ ಸಿಎಂ ಆಪ್ತರು

ಬೆಂಗಳೂರು : ಸಚಿವ ರಾಜಣ್ಣ ಹನಿಟ್ರಾಪ್ ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದರೆ, ನಾಯಕರು ದೆಹಲಿಗೆ ತೆರಳಿ ದೂರು ನೀಡಲು ಮುಂದಾಗಿದ್ದಾರೆ. ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ದೆಹಲಿ ಚಲೋ ನಡೆಸಿ ಹೈಕಮಾಂಡ್‌ ನಾಯಕರ ಬಳಿ ದೂರು ನೀಡುವ…

ವಿಧಾನಸಭೆಯಲ್ಲಿ ಹೈಡ್ರಾಮಾ : ಸ್ಪೀಕರ್ ಮೇಲೆ ಕಾಗದ ಚೂರುಗಳನ್ನು ಎಸೆದ ವಿಪಕ್ಷ ಸದಸ್ಯರು

ಬೆಂಗಳೂರು : ಕರ್ನಾಟಕ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿರುವ ಹನಿಟ್ರ್ಯಾಪ್ ಹಾಗೂ ಮುಸ್ಲಿಂ ಮೀಸಲಾತಿ ವಿಚಾರಗಳು ವಿಧಾನಸಭೆ ಕಲಾಪದಲ್ಲಿ ಇಂದು ಹೈಡ್ರಾಮಾಕ್ಕೆ ಕಾರಣವಾದವು. ಮುಸ್ಲಿಂ ಮೀಸಲಾತಿ ವಿಧೇಯಕದ ಕುರಿತು ಸರ್ಕಾರ ಚರ್ಚೆಗೆ ಮುಂದಾಯಿತು. ಇದೇ ವೇಳೆ ಬಿಜೆಪಿ ಶಾಸಕರು ತೀವ್ರ ವಿರೋಧ ವ್ಯಕ್ತಪಡಿಸಿದರು.…

ಸ್ನೇಹಿತೆಯನ್ನ ಭೇಟಿಯಾಗಲು ಬುರ್ಖಾ ಧರಿಸಿ ಹಾಸ್ಟೆಲ್‌ಗೆ ನುಗ್ಗಿದ ಯುವಕ

ಬೆಂಗಳೂರು : ಯುವಕನೋರ್ವ ಸ್ನೇಹಿತೆಯನ್ನು ಭೇಟಿಯಾಗಲು ಬುರ್ಖಾ ಧರಿಸಿ ಹುಡುಗಿಯರ ಹಾಸ್ಟೆಲ್‌ಗೆ ನುಗ್ಗಿರುವ ಘಟನೆ ಬೆಂಗಳೂರಿನ ಜ್ಞಾನಭಾರತಿ ಕಾಲೇಜು ಆವರಣದಲ್ಲಿ ನಡೆದಿದೆ. ಜ್ಞಾನಭಾರತಿ ಕಾಲೇಜಿನ ರಮಾಬಾಯಿ ಹಾಸ್ಟೆಲ್‌ಗೆ ನಿನ್ನೆ ರಾತ್ರಿ ಯುವಕ ಬುರ್ಖಾ ಧರಿಸಿ ಪ್ರವೇಶಿಸಿದ್ದ. ಬುರ್ಖಾ ಧರಿಸಿದ ಯುವಕನನ್ನ ಮಾಲೂರು…

ಏ.2ರಿಂದಲೇ ಭಾರತದ ಮೇಲಿನ ಉತ್ಪನ್ನಗಳಿಗೆ ಸುಂಕ; ಟ್ರಂಪ್

ವಾಷಿಂಗ್ಟನ್ : ಸುಂಕದ ನೆಪದಲ್ಲಿ ಟ್ರಂಪ್ ಒತ್ತಡ ತಂತ್ರ ಅನುಸರಿಸುತ್ತಿರುವಂತೆ ಕಾಣಿಸುತ್ತಿದೆ. ಈ ಮೊದಲು ಸುಂಕ ಕಡಿತಕ್ಕೆ ಭಾರತ ಒಪ್ಪಿದೆ ಎಂದಿದ್ದ ಟ್ರಂಪ್ ಈಗ ಸ್ವರ ಬದಲಿಸಿದ್ದಾರೆ. ಭಾರತ ಗಣನೀಯವಾಗಿ ಸುಂಕ ಕಡಿತ ಮಾಡುತ್ತೆ ಎಂಬ ನಂಬಿಕೆ ನನಗಿದೆ ಎಂದಿದ್ದಾರೆ. ಭಾರತ…

ಸಿನಿಮಾದ ಖ್ಯಾತ ನಿರ್ದೇಶಕ ಎಟಿ ರಘು ನಿಧನ !

ಸ್ಯಾಂಡಲ್​ವುಡ್​ಗೆ ಒಂದು ಶಾಕಿಂಗ್ ಸುದ್ದಿ ಸಿಕ್ಕಿದೆ. ಸಿನಿಮಾಗಳು ರಿಲೀಸ್ ಶುಭ ಶುಕ್ರವಾರದ ಆರಂಭಕ್ಕೂ ಮೊದಲೇ ಸ್ಯಾಂಡಲ್​ವುಡ್​ನ ಖ್ಯಾತ ನಿರ್ದೇಶಕ ಎಟಿ ರಘು ನಿಧನ ಹೊಂದಿದ್ದಾರೆ. ‘ಮಂಡ್ಯದ ಗಂಡು’ ಸೇರಿದಂತೆ ಒಟ್ಟು 55 ಸಿನಿಮಾಗಳನ್ನು ಎಟಿ ರಘು ಅವರು ನಿರ್ದೇಶನ ಮಾಡಿದ್ದರು. ಅವರ…

ಇಸ್ರೇಲ್‌ ಮತ್ತೆ ಸರಣಿ ವಾಯುದಾಳಿ; ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವು !

ಗಾಜಾ : ಕದನ ವಿರಾಮ ಘೋಷಣೆಯಾದ ಬಳಿಕವೂ ಇಸ್ರೇಲ್‌ ತನ್ನ ವಾಯುದಾಳಿಯನ್ನು ಮುಂದುವರಿಸಿದೆ. ನೆನ್ನೆ ಗಾಜಾದಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಕನಿಷ್ಠ 70 ಮಂದಿ ಪ್ಯಾಲೆಸ್ತೀನಿಯರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ವರದಿಗಳು ತಿಳಿಸಿವೆ. ಗಾಜಾಪಟ್ಟಿಯ ಉತ್ತರ ಮತ್ತು ದಕ್ಷಿಣ ಪ್ರದೇಶಗಳಲ್ಲಿ…

ಇಂದಿನಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭ…!

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಇಂದಿನಿಂದ ಆರಂಭವಾಗಲಿದ್ದು, 2,818 ಕೇಂದ್ರಗಳಲ್ಲಿ 8.96 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಮಾರ್ಚ್ 21 ಯಿಂದ ಏಪ್ರಿಲ್‌ 04 ರವರೆಗೆ ಪರೀಕ್ಷೆ ನಡೆಯಲಿದೆ. ಮೊದಲ ದಿನ ಪ್ರಥಮ ಭಾಷೆಗಳಾದ ಕನ್ನಡ, ತೆಲುಗು, ಹಿಂದು, ಮರಾಠಿ, ತಮಿಳು, ಉರ್ದು, ಇಂಗ್ಲೀಪ್‌…

ರಾಜ್ಯದ ಹಲವೆಡೆ ವರ್ಷಧಾರೆ – ಬೇಸಿಗೆಯಲ್ಲಿ ತಂಪೆರೆದ ವರುಣ

ಬಿರು ಬೇಸಿಗೆಯಲ್ಲಿ ರಾಜ್ಯದ ವಿವಿಧೆಡೆ ವರ್ಷಧಾರೆಯಾಗಿದೆ. ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ಪಟ್ಟಣದಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ. ಸುಮಾರು 10 ನಿಮಿಷಗಳ ಕಾಲ ಮಳೆಯಾಗಿದ್ದು, ಜನರು ಹರ್ಷಗೊಂಡಿದ್ದಾರೆ. ಇತ್ತ ಹೊಸಪೇಟೆಯಲ್ಲೂ ಮೇಘರಾಜ ತಂಪು ಸೂಸಿದ್ದಾನೆ. ವರ್ಷದ ಮೊದಲ ಮಳೆಯಲ್ಲಿ ಮಕ್ಕಳು ಖುಷಿಯಿಂದ ಆಟವಾಡಿದ್ದಾರೆ.…

ಇದೂ ಒಂದು ಬದುಕೇ…? – ಡಿಕೆಶಿ ವಿರುದ್ಧ ಹೆಚ್‌ಡಿಕೆ ಕಿಡಿ !

ಬೆಂಗಳೂರು : ಅಹೋರಾತ್ರಿಯೂ ದ್ರೋಹ ಚಿಂತನೆ, ವಿಶ್ವಾಸದ್ರೋಹ, ಉಂಡ ಮನೆಗೆ ಕನ್ನ, ಸ್ವಪಕ್ಷೀಯರಿಗೇ ಗುನ್ನ, ಇದೂ ಒಂದು ಬದುಕೇ ಎಂದು ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ ಎಕ್ಸ್‌ ಖಾತೆಯ ಮೂಲಕ ಕಿಡಿಕಾರಿದ್ದಾರೆ. ಹನಿಟ್ರ‍್ಯಾಪ್ ವಿಷಯವಾಗಿ ಎಕ್ಸ್‌ನಲ್ಲಿ…