ಉಡುಪಿಗೆ ಆಗಮಿಸಿದ ಭೂಗತ ಪಾತಕಿ ಬನ್ನಂಜೆ ರಾಜಾ…!

ಉಡುಪಿ : ಪೆರೋಲ್ ಮೇಲೆ ಬಿಡುಗಡೆಯಾಗಿರುವ ಭೂಗತ ಪಾತಕಿ ಬನ್ನಂಜೆ ರಾಜಾ ಉಡುಪಿಗೆ ಆಗಮಿಸಿದ್ದಾನೆ. ತಂದೆ ಸುಂದರ ಶೆಟ್ಟಿ ಅಂತ್ಯಸಂಸ್ಕಾರದಲ್ಲಿ ಭಾಗಿಯಾಗಬೇಕೆಂದು ಬನ್ನಂಜೆ, ಹೈಕೋರ್ಟ್‌ಗೆ ಪೆರೋಲ್ ಅರ್ಜಿ ಸಲ್ಲಿಸಿದ್ದರು. ಕೋಟ್ ಪೆರೋಲ್ ನೀಡಿದ್ದು, ಬಿಗಿ ಪೊಲೀಸ್ ಭದ್ರತೆಯಲ್ಲಿ ಬನ್ನಂಜೆ ರಾಜಾನನ್ನು ಉಡುಪಿಗೆ…

ಬೈಕ್‌ಗೆ ಲಾರಿ ಡಿಕ್ಕಿ – ಪೊಲೀಸ್ ಕಾನ್ಸ್‌ಟೇಬಲ್‌ ಸ್ಥಳದಲ್ಲೇ ಸಾವು !

ಹಾಸನ : ಚಲಿಸುತ್ತಿದ್ದ ಬೈಕ್‌ಗೆ ಲಾರಿ ಡಿಕ್ಕಿಯಾದ ಪರಿಣಾಮ ಪೊಲೀಸ್ ಕಾನ್ಸ್‌ಟೇಬಲ್‌ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಕೆಂಚನಹಳ್ಳಿ ಬಳಿ ನಡೆದಿದೆ. ಪ್ರಕಾಶ್(38) ಮೃತಪಟ್ಟ ಪೊಲೀಸ್ ಕಾನ್ಸ್‌ಟೇಬಲ್‌ ಎಂದು ತಿಳಿದು ಬಂದಿದೆ. 11ನೇ ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯ…

ಸುಹಾಸ್ ಶೆಟ್ಟಿ ಬೆನ್ನಲ್ಲೇ; ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸ್ಕೆಚ್..!

ಮಂಗಳೂರು : ಸುಹಾಸ್ ಶೆಟ್ಟಿ ಬೆನ್ನಲ್ಲೇ ಮಂಗಳೂರಲ್ಲಿ ಮತ್ತೊಬ್ಬ ಹಿಂದೂ ಮುಖಂಡನ ಹತ್ಯೆಗೆ ಸಂಚು ರೂಪಿಸಲಾಗಿದೆ. ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ ಇದ್ದು, ಡೀಟ್ ಫಿಕ್ಸ್ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಿದಾಡುತ್ತಿದೆ. ಹಿಂದೂ ಮುಖಂಡ ಭರತ್ ಕುಮ್ಡೇಲ್‌ಗೆ ಜೀವ ಬೆದರಿಕೆ…

ಸುಹಾಸ್ ಶೆಟ್ಟಿ ಮೇಲೂ ಐದು ಕೇಸ್‌; ಅವರ ಮನೆಗೆ ನಾವು ಭೇಟಿ ಕೊಟ್ಟಿಲ್ಲ: ಪರಮೇಶ್ವರ್

ಬೆಂಗಳೂರು : ಸುಹಾಸ್ ಶೆಟ್ಟಿ ಮೇಲೂ ಕೊಲೆ ಸೇರಿದಂತೆ ಐದು ಕೇಸ್‌ಗಳಿವೆ. ಹೀಗಾಗಿ, ನಾವು ಅವರ ಮನೆಗೆ ಭೇಟಿ ಕೊಟ್ಟಿಲ್ಲ ಎಂದು ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆ ನೀಡಿದರು. ಸುಹಾಸ್ ಶೆಟ್ಟಿ ಕುಟುಂಬಕ್ಕೆ ಸರ್ಕಾರದಿಂದ ಭೇಟಿ ನೀಡಿ ಯಾರೂ ಸಾಂತ್ವನ ಹೇಳದ…

ತವರಿನಲ್ಲಿ ಊರಲ್ಲಿ ಆರ್‌ಸಿಬಿಗೆ 2 ರನ್‌ಗಳ ರೋಚಕ ಜಯ – ಹೊಸ ಮೈಲುಗಲ್ಲು…!

ಬೆಂಗಳೂರು : ಕೊನೆಯ ಓವರ್‌ನಲ್ಲಿ ನೋಬಾಲ್‌ ಯಡವಟ್ಟಿನ ಹೊರತಾಗಿಯೂ ಬ್ಯಾಟಿಂಗ್‌ ವೈಫಲ್ಯ ಅನುಭವಿಸಿದ ಸಿಎಸ್‌ಕೆ, ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ವಿರುದ್ಧ ವಿರೋಚಿತ ಸೋಲಿಗೆ ತುತ್ತಾಯಿತು. ಆದ್ರೆ ಡೆತ್‌ ಓವರ್‌ನಲ್ಲಿ ಕಂಬ್ಯಾಕ್‌ ಮಾಡಿದ ಆರ್‌ಸಿಬಿ 2 ರನ್‌ಗಳ ರೋಚಕ ಗೆಲುವು ಸಾಧಿಸಿತು.…

ಗಾಯಕ ಸೋನು ನಿಗಮ್ ಮೇಲೆ ಎಫ್‌ಐಆರ್..!

ಕನ್ನಡಿಗರ ಅಭಿಮಾನವನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ಮೇಲೆ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ಎಂಬವರು ನೀಡಿದ ದೂರಿನ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ.…

ದೀರ್ಘ ರಜೆ ಕೊಡಲ್ಲ; ಶಸ್ತ್ರಾಸ್ತ್ರ ಕಾರ್ಖಾನೆ ಉದ್ಯೋಗಿಗಳಿಗೆ ಸೂಚನೆ !

ನವದೆಹಲಿ : ಪಹಲ್ಗಾಮ್‌ ಭಯೋತ್ಪಾದಕ ದಾಳಿಯ ನಂತರ ಪಾಕಿಸ್ತಾನದೊಂದಿಗಿನ ಹೆಚ್ಚುತ್ತಿರುವ ಉದ್ವಿಗ್ನತೆ ನಡುವೆ, ದೇಶಾದ್ಯಂತ ಶಸ್ತ್ರಾಸ್ತ್ರ ಕಾರ್ಖಾನೆಗಳಿಗೆ ದೀರ್ಘ ರಜೆ ರದ್ದುಗೊಳಿಸಲಾಗಿದೆ. ದೇಶಾದ್ಯಂತ 12 ಶಸ್ತ್ರಾಸ್ತ್ರ ಕಾರ್ಖಾನೆಗಳ ಸಮೂಹವಾದ ಮುನಿಷನ್ಸ್ ಇಂಡಿಯಾ ಲಿಮಿಟೆಡ್ ತನ್ನ ಹೆಚ್ಚಿನ ಸ್ಥಾವರಗಳಲ್ಲಿನ ಉದ್ಯೋಗಿಗಳ ದೀರ್ಘ ರಜೆಗಳನ್ನು…

ಬೆಂಗಳೂರಲ್ಲಿ ಮುಂದಿನ ಒಂದು ವಾರ ಮಳೆ ಮುನ್ಸೂಚನೆ !

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮುಂದಿನ ಒಂದು ವಾರ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಮೇ 7 ಮತ್ತು ಮೇ 8 ರಂದು ಗುಡುಗು-ಸಿಡಿಲಿನಿಂದ ಕೂಡಿದ ಆಲಿಕಲ್ಲು ಮಳೆಯಾಗುವ ಸಾಧ್ಯತೆಯಿದೆ. ಈ ಹಿನ್ನೆಲೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ…

ಪಹಲ್ಗಾಮ್‌ ದಾಳಿಗೂ ಮುನ್ನವೇ ಉಗ್ರರ ದಾಳಿ ಬಗ್ಗೆ ಎಚ್ಚರಿಸಿದ್ದ ಗುಪ್ತಚರ ಇಲಾಖೆ !

ನವದೆಹಲಿ : ಪಹಲ್ಗಾಮ್‌ನಲ್ಲಿ ನರಮೇಧ ಮಾಡುವ ಮೊದಲೇ ಉಗ್ರರು ಕಣವೆ ರಾಜ್ಯದಲ್ಲಿ ದಾಳಿ ನಡೆಸಬಹುದು ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ್ದ ವಿಚಾರ ಬೆಳಕಿಗೆ ಬಂದಿರುವುದು ವರದಿಯಾಗಿದೆ. ಶ್ರೀನಗರ ಮತ್ತು ಸುತ್ತಮುತ್ತಲಿನ ಹೋಟೆಲ್‌ಗಳಲ್ಲಿ ತಂಗಿದ್ದ ಪ್ರವಾಸಿಗರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಸಾಧ್ಯತೆ…

ಮನೆಗೆ ಡಿಕ್ಕಿ ಹೊಡೆದು ವಿಮಾನ ಪತನ – ಪೈಲಟ್‌ ಸಾವು !

ವಾಷಿಂಗ್ಟನ್‌ : ಸಿಮಿ ಕಣಿವೆಯ ಬಳಿ ಸಣ್ಣ ವಿಮಾನವೊಂದು ಪತನಗೊಂಡಿದ್ದು, ಪೈಲಟ್‌ ಸಾವಿಗೀಡಾಗಿರುವ ಘಟನೆ ನಡೆದಿದೆ. ಅವಘಡದಲ್ಲಿ 2 ಮನೆಗಳಿಗೆ ಹಾನಿಯಾಗಿದೆ. ಲಾಸ್ ಏಂಜಲೀಸ್‌ನ ವಾಯುವ್ಯಕ್ಕೆ ಸುಮಾರು 80.47 ಕಿಲೋಮೀಟರ್ ದೂರದಲ್ಲಿರುವ ಸಿಮಿ ಕಣಿವೆಯ ವುಡ್ ರಾಂಚ್ ವಿಭಾಗದ ಒಂದು ಮನೆಯ…