ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಅಪಘಾತ – ಅದೃಷ್ಟವಶಾತ್ ಪಾರಾದ ಸಚಿವೆ
ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತೆರಳುತ್ತಿದ್ದ ಕಾರು ಇಂದು ಅಪಘಾತಕ್ಕೀಡಾಗಿದೆ. ಅಂಬಡಗಟ್ಟಿಯ ಸಮೀಪ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಲಕ್ಷ್ಮಿ ಹೆಬ್ಬಾಳ್ಕರ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಳಗಾವಿ ಜಿಲ್ಲೆ ಕಿತ್ತೂರು ತಾಲೂಕಿನ ಅಂಬಡಗಟ್ಟಿ ಸಮೀಪ ಸಚಿರು ಕಾರ್…
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಆರೋಗ್ಯ ಸಚಿವ ಖಂಡನೆ!
ಬೆಂಗಳೂರು : ಈ ಘಟನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಮೂರು ಹಸುಗಳ ಕೆಚ್ಚಲು ಕತ್ತರಿಸಿದ ದುಷ್ಕರ್ಮಿಗಳ ಕೃತ್ಯ ಆಘಾತ ಹಾಗೂ ನೋವು ತರಿಸಿದೆ. ಮೂಕ ಜೀವಿಗಳ ಮೇಲೆ ನಡೆದಿರುವ ಈ ಕ್ರೌರ್ಯ ಖಂಡನೀಯವಾಗಿದೆ. ಮಾನವೀಯತೆ…
ಹಸುಗಳ ಕೆಚ್ಚಲು ಕೊಯ್ದ ಪ್ರಕರಣ: ಮಾಲೀಕರಿಗೆ ವೈಯಕ್ತಿಕ ಪರಿಹಾರ – ಸಚಿವ ಜಮೀರ್
ಬೆಂಗಳೂರು : ಹಸುಗಳ ಕೆಚ್ಚಲು ಕೊಯ್ದ ಘಟನೆ ಚರ್ಚೆಗೆ ಗ್ರಾಸವಾಗಿರುವ ನಡುವಲ್ಲೇ ಹಸುಗಳ ಮಾಲೀಕರಿಗೆ ವೈಯಕ್ತಿಕವಾಗಿ ಪರಿಹಾರ ಕೊಡುತ್ತೇನೆಂದು ಸಚಿವ ಜಮೀರ್ ಅಹ್ಮದ್ ಖಾನ್ ಅವರು ಹೇಳಿದ್ದಾರೆ. ಈ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು, ಮುಖ್ಯಮಂತ್ರಿಗಳು…
‘ಪ್ರೀತ್ಸೆ ಪ್ರೀತ್ಸೆ’ ಅಂತಾ ಪೀಡಿಸುತ್ತಿದ್ದ; ಮುಸ್ಲಿಂ ಯುವಕನ ಅರೆಸ್ಟ್..!
ಕಲಬುರಗಿ : ಪ್ರೀತಿಸುವಂತೆ ಪೀಡಿಸುತ್ತಿದ್ದ ಮುಸ್ಲಿಂ ಯುವಕನ ಕಿರುಕುಳ ತಾಳಲಾರದೇ ಅಪ್ರಾಪ್ತ ಬಾಲಕಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜೇವರ್ಗಿ ತಾಲೂಕಿನ ಪೋಲಿಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಜೇವರ್ಗಿ ತಾಲೂಕಿನಲ್ಲಿ 8ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ 14 ವರ್ಷದ ಬಾಲಕಿಗೆ ಕಳೆದ…
ಹತ್ಯೆ ಪ್ರಕರಣ: ದರ್ಶನ್ಗೆ ನೋಟಿಸ್ ಜಾರಿ, ಗನ್ ಲೈಸೆನ್ಸ್ ರದ್ದು ಸಾಧ್ಯತೆ!
ಬೆಂಗಳೂರು : ರೇಣುಕಸ್ವಾಮಿ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ನಟ ದರ್ಶನ್ ಬಳಿ ಇರುವ ಗನ್ ಲೈಸೆನ್ಸ್’ನ್ನು ಪೊಲೀಸರು ಹಿಂಪಡೆಯುವ ಸಾಧ್ಯತೆಗಳಿವೆ ಎಂದು ಮೂಲಗಳಿಂದ ತಿಳಿದಿದೆ. ಈ ಕೊಲೆ ಪ್ರಕರಣದಲ್ಲಿ ಈಗಾಗಲೇ ಜಾಮೀನು ಮೇಲೆ ಬಿಡುಗಡೆಯಾಗಿರುವ ದರ್ಶನ್, ಪರವಾನಗಿ ಗನ್ ಬಳಸಿ…
ಶುರುವಾಯ್ತು ಚಿರತೆ ಭೀತಿ: ಬನಶಂಕರಿಯಲ್ಲಿ ಪ್ರತ್ಯಕ್ಷವಾದ ವ್ಯಾಘ್ರ !
ಬೆಂಗಳೂರು : ಕಾಡಂಚಿನ ಗ್ರಾಮಗಳಲ್ಲಿ ಚಿರತೆಗಳ ಹಾವಳಿ ಸಾಮಾನ್ಯವಾಗಿದ್ದು, ಆದರೆ, ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಚಿರತೆಗಳ ಓಡಾಟ ಕಂಡು ಬಂದಿದ್ದು, ಈ ಬೆಳವಣಿಗೆ ಜನರಲ್ಲಿ ಆತಂಕ ಸೃಷ್ಟಿಸಿದೆ. ಬೆಂಗಳೂರಿನ ತುರಹಳ್ಳಿ ಫಾರೆಸ್ಟ್ ಪಕ್ಕದ ಬನಶಂಕರಿ 6ನೇ ಹಂತದ ಫಸ್ಟ್ ಬ್ಲಾಕ್ನಲ್ಲಿ ತಾಯಿ…
ಕಂದಾಯ ಇಲಾಖೆ ; ಮರು ಭೂಮಾಪನ ಯೋಜನೆ ಪೂರ್ಣ – ಡಿ.ಕೆ. ಸುರೇಶ್
ಕನಕಪುರ : ಕಂದಾಯ ಇಲಾಖೆಯಿಂದ 30-40 ಸಿಬ್ಬಂದಿ ಒದಗಿಸಿದರೆ ನಾನೇ ಮುಂದೆ ನಿಂತು ಮುಂದಿನ ನಾಲ್ಕು ತಿಂಗಳಲ್ಲಿ ತಾಲೂಕಿನಲ್ಲಿ ಮರು ಭೂಮಾಪನ ಯೋಜನೆ ಪೂರ್ಣಗೊಳಿಸುತ್ತೇನೆ ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ಕಂದಾಯ ಇಲಾಖೆ ಅಧಿಕಾರಿಗಳಲ್ಲಿ ಮನವಿ ಮಾಡಿದರು. ಕನಕಪುರದಲ್ಲಿ ನಡೆದ…
ಫೋಟೋ ಜರ್ನಲಿಸ್ಟ್ ಶಿವಮೊಗ್ಗ ನಂದನ್ ನಿಧನ..!
ಶಿವಮೊಗ್ಗ : ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ಇಂದು ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್…
ಚಿನ್ನವಾಗಲಿದೆ ನಿಮ್ಮ ಭೂಮಿ, ಮಾರಿಕೊಳ್ಳದಿರಿ: ರೈತರಿಗೆ ಡಿಕೆಶಿ ಸಲಹೆ!
ಕನಕಪುರ : ನಿಮ್ಮ ಭೂಮಿ ಚಿನ್ನವಾಗಿ ಮಾರ್ಪಡಲಿದೆ, ಮಾರಾಟ ಮಾಡದಿರಿ ಎಂದು ರಾಮನಗರ ರೈತರಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸಲಹೆ ನೀಡಿದ್ದಾರೆ. ಕನಕಪುರದಲ್ಲಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಮಾತನಾಡಿದ ಅವರು, ರಾಮನಗರ ಜಿಲ್ಲೆ ಹೆಸರನ್ನು ಬೆಂಗಳೂರು ದಕ್ಷಿಣ ಎಂದು ಬದಲಿಸಲು…
ಸಿದ್ದು vs ಡಿಕೆಶಿ ಬಣ: ಇಂದು ಕಾಂಗ್ರೆಸ್ ಸರಣಿ ಸಭೆ!
ಬೆಂಗಳೂರು : ರಾಜ್ಯ ಕಾಂಗ್ರೆಸ್ ನಲ್ಲಿ ಬಣ ರಾಜಕೀಯ ತಾರಕಕ್ಕೇರಿರುವ ನಡುವಲ್ಲೇ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಉಪಸ್ಥಿತಿಯಲ್ಲಿ ಕೆಪಿಸಿಸಿ ವಿಸ್ತೃತ ಸದಸ್ಯರ ಸಭೆ ಹಾಗೂ ಕಾಂಗ್ರೆಸ್ ಶಾಸಕಾಂಗ ಸಭೆ ಸೇರಿ ಸರಣಿ ಸಭೆಗಳು ಇಂದು ನಡೆಯಲಿವೆ. ಪ್ರತ್ಯೇಕ…