ತೀವ್ರ ಸ್ವರೂಪ ಪಡೆದುಕೊಂಡ ಅಕ್ಕಿ ರಾಜಕೀಯ: ರಾಜ್ಯಾದ್ಯಂತ ಇಂದು ಕಾಂಗ್ರೆಸ್, ಬಿಜೆಪಿ ಪ್ರತಿಭಟನೆ
ಕಾಂಗ್ರೆಸ್ ಸರ್ಕಾರದ ಮತ್ತೊಂದು ಪ್ರಮುಖ ಗ್ಯಾರಂಟಿಯಾಗಿರುವ ಅನ್ನಭಾಗ್ಯ(10 ಕೆ.ಜಿ ಅಕ್ಕಿ ಉಚಿತ) ಯೋಜನೆ ಸಂಬಂಧಿಸಿದಂತೆ ರಾಜಕೀಯ ಕಿತ್ತಾಟ ಶುರುವಾಗಿದ್ದು, ಇಂದು ಪರಸ್ಪರ ಪ್ರತಿಭಟನೆಗೆ ಮುಂದಾಗಿವೆ. ಬಿಜೆಪಿ, ಕಾಂಗ್ರೆಸ್ ಬೆಂಗಳೂರು: ಸಿದ್ದರಾಮನವರ(Siddaramaiah) ನೇತೃತ್ವದ ಕಾಂಗ್ರೆಸ್ (Congress) ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಅನ್ನಭಾಗ್ಕಕ್ಕೆ(anna bhagya…