ಕಾರವಾರ- ಅರಣ್ಯ ಭೂಮಿ ಹಕ್ಕು ಕಾಯ್ದೆಗೆ ತಿದ್ದುಪಡಿ ತರಬೇಕೆಂಬ ಇತ್ತೀಚಿನ ಹೇಳಿಕೆ ಮತ್ತು ವಿಧಾನ ಮಂಡಲ ಸದನ ಇತ್ತೀಚಿಗೆ ತೆಗೆದುಕೊಂಡ ನಿರ್ಣಯಗಳು ಗೊಂದಲಕ್ಕೆ ಕಾರಣವಾಗಿದೆ. ಈ ಕಾಯಿದೆ ಅರಣ್ಯ ವಾಸಿಗಳ ಪರವಾಗಿದ್ದು ಭೂಮಿ ಹಕ್ಕಿನ ಕಾಯಿದೆಗೆ ತಿದ್ದುಪಡಿ ಅವಶ್ಯಕತೆ ಇರುವುದಿಲ್ಲ ಎಂದು ಅರಣ್ಯ ಭೂಮಿ ಹಕ್ಕು ಹೋರಾಟಗಾರ ನಾಯಕ ರವೀಂದ್ರನಾಥ್ ನಾಯ್ಕರವರು ಉತ್ತರ ಕನ್ನಡ ಜಿಲ್ಲೆ ಶಿರಸಿಯಲ್ಲಿ ಹೇಳಿಕೆ ನೀಡಿದ್ದಾರೆ.

Leave a Reply

Your email address will not be published. Required fields are marked *

Latest News